ಮುಖ್ಯ ಪುಟ
ಗೋಚರ
ವಿಶೇಷ ಲೇಖನ

ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ಸುಂಡೋಕು ಎಂದರೆ ಓದಲು ಉದ್ದೇಶಿಸಿ ಪುಸ್ತಕಗಳು ಅಥವಾ ಇತರೆ ಓದುವ ಸಾಮಗ್ರಿಗಳನ್ನು ಖರೀದಿಸಿ, ಅವುಗಳನ್ನು ಓದದೆ ಮನೆಯಲ್ಲೇ ರಾಶಿಯಾಗಿ ಸಂಗ್ರಹಿಸುವ ಪ್ರವೃತ್ತಿಯನ್ನು ಸೂಚಿಸುವ ಜಪಾನೀಸ್ ಪದವಾಗಿದೆ. ಮುಂದೆ ಓದಬೇಕೆಂಬ ಉದ್ದೇಶದಿಂದ ಪುಸ್ತಕದ ಕಪಾಟಿನಲ್ಲಿ ಇಟ್ಟುಕೊಂಡಿರುವ ಆದರೆ ಇನ್ನೂ ಓದದ ಪುಸ್ತಕಗಳನ್ನೂ ಈ ಪದದಿಂದ ಸೂಚಿಸಲಾಗುತ್ತದೆ.
- ಬಿ.ಆರ್.ಮಾಣಿಕ್ಯಮ್(1909–1964) ಕರ್ನಾಟಕದ ಮೊದಲ ನಗರ ಯೋಜನಾ ನಿರ್ದೇಶಕರಾಗಿ, ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಅತ್ಯಂತ ಪ್ರಸಿದ್ಧ ಸಾಧನೆಯೆಂದರೆ ಕರ್ನಾಟಕದ ಶಾಸಕಾಂಗ ಭವನವಾದ ಭವ್ಯವಾದ ವಿಧಾನಸೌಧದ ವಿನ್ಯಾಸ.
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
ಸುದ್ದಿಯಲ್ಲಿ
- ಜುಲೈ ೧೧: ಹೆಸರಾಂತ ಗಾಯಕಿ ಎಸ್. ಜಾನಕಿ ವಿಧಿವಶ.
- ಜೂನ್ ೨೬: ವೆನೆಜುವೆಲಾದಲ್ಲಿ ಭಾರೀ ಭೂಕಂಪ, ನೂರಾರು ಮಂದಿ ಸಾವು, ಸಾವಿರಾರು ಮಂದಿಗೆ ಗಾಯ
- ಏಪ್ರಿಲ್ ೪ ಎನ್ಸಿಇಆರ್ಟಿ ಇನ್ನು ಮುಂದೆ ಸ್ವಾಯತ್ತ ವಿವಿ
- ಏಪ್ರಿಲ್ ೪: ಹೊರ್ಮುಝ್ ಜಲಸಂಧಿ ಬಿಕ್ಕಟ್ಟು- ಸೇನಾ ಬಲಪ್ರಯೋಗಿಸಿ ತೆರೆಯಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮತದಾನ
- ಏಪ್ರಿಲ್ ೪:ಅಫ್ಘನಿಸ್ತಾನದಲ್ಲಿ ೫.೮ ರಿಕ್ಟರ್ ತೀವ್ರತೆಯ ಭೂಕಂಪ, ೮ ಮಂದಿ ಮರಣ. ಉತ್ತರ ಭಾರತದ ಕೆಲವಡೆ ಕಂಪನದ ಅನುಭವ
ಈ ತಿಂಗಳ ಪ್ರಮುಖ ದಿನಗಳು
- ಆಗಸ್ಟ್ ೧: ೧೯೦೭ರಲ್ಲಿ ಇಂಗ್ಲೆಂಡ್ನಲ್ಲಿ ರಾಬರ್ಟ್ ಬಾಡೆನ್-ಪೊವೆಲ್ ಸ್ಕೌಟ್ ಶಿಬಿರವನ್ನು ಪ್ರಾರಂಭಿಸಿ ಸ್ಕೌಟ್ ಚಳುವಳಿಗೆ ನಾಂದಿ ಹಾಕಿದರು, ವಿಶ್ವ ಎದೆಹಾಲು ದಿನ.
- ಆಗಸ್ಟ್ ೨: ಕ್ರಿ.ಪೂ. ೨೧೬ರಲ್ಲಿ ಹ್ಯಾನಿಬಾಲ್ ನೇತೃತ್ವದ ಕಾರ್ಥೇಜ್ನ ಸೇನೆ ಎರಡನೇ ಪ್ಯೂನಿಕ್ ಯುದ್ಧದಲ್ಲಿ ರೋಮ್ ಗಣರಾಜ್ಯವನ್ನು ಸೋಲಿಸಿತು.
- ಆಗಸ್ಟ್ ೬: ೧೯೪೫ರಲ್ಲಿ ಎರಡನೇ ವಿಶ್ವಯುದ್ಧದಲ್ಲಿ ಅಮೇರಿಕ ದೇಶದ ವಾಯುಸೇನೆಯು ಜಪಾನಿನ ಹಿರೋಶಿಮ ನಗರದ ಮೇಲೆ ಮೊದಲ ಅಣು ಬಾಂಬ್ ಉಪಯೋಗಿಸಿತು (ಚಿತ್ರಿತ).
- ಆಗಸ್ಟ್ ೮: ಸ್ನೇಹ ದಿನಾಚರಣೆ
- ಆಗಸ್ಟ್ ೯: ಸಂಸ್ಕೃತ ದಿನ, ನಾಗಾಸಾಕಿ ದಿನ, ಕ್ವಿಟ್ ಇಂಡಿಯಾ ದಿನ, ೧೯೭೪ರಲ್ಲಿ ಅಮೇರಿಕ ದೇಶದ ರಾಷ್ಟ್ರಪತಿಯಾಗಿದ್ದ ರಿಚರ್ಡ್ ನಿಕ್ಸನ್ ವಾಟರ್ಗೇಟ್ ಘಟನೆಯಿಂದ ರಾಜೀನಾಮೆ ನೀಡಿದರು.
- ಆಗಸ್ಟ್ ೯: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ದಿ॥ವಿನಾಯಕ ಕೃಷ್ಣ ಗೋಕಾಕ್ ರವರ ಜನ್ಮ ದಿನ.
- ಆಗಸ್ಟ್ ೧೨: ವಿಶ್ವ ಆನೆಗಳ ದಿನ
- ಆಗಸ್ಟ್ ೧೩: ವಿಶ್ವ ಎಡಗೈಯವರ ದಿನ
- ಆಗಸ್ಟ್ ೧೫: ೧೯೪೭ರಲ್ಲಿ ಬ್ರಿಟೀಷ್ ರಾಜ್ಯ ಇಬ್ಬಾಗಗೊಂಡು ಭಾರತವು ಸ್ವಾತಂತ್ರ್ಯ ಪಡೆಯಿತು.
- ಆಗಸ್ಟ್ ೧೯: ವಿಶ್ವ ಛಾಯಾಗ್ರಹಣ ದಿನ
- ಆಗಸ್ಟ್ ೨೨: ೧೭೯೧ರಲ್ಲಿ ಹೈತಿಯಲ್ಲಿ ಗುಲಾಮರು ದಂಗೆಯೆದ್ದು ಹೈತಿ ಕ್ರಾಂತಿಯ ಪ್ರಾರಂಭ.
- ಆಗಸ್ಟ್ ೨೪: ಹಿಂದುಗಳಿಗೆ ವರಮಹಾಲಕ್ಷ್ಮಿ ವ್ರತ
- ಆಗಸ್ಟ್ ೨೪: ಓಣಂ
- ಆಗಸ್ಟ್ ೨೮: ನಾಗರೀಕ ಹಕ್ಕು ದಿನ
- ಆಗಸ್ಟ್ ೨೯: ರಾಷ್ಟ್ರೀಯ ಕ್ರೀಡಾ ದಿನ
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
অসমীয়া (ಅಸ್ಸಾಮಿ) • भोजपुरी (ಭೋಜಪುರಿ) • বাংলা (ಬಂಗಾಳಿ) • বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ) • ދިވެހި (ದಿವೇಹಿ) • سنڌي (ಸಿಂಧಿ) • తెలుగు (ತೆಲುಗು) • ગુજરાતી (ಗುಜರಾತಿ) • हिन्दी (ಹಿಂದಿ) • कश्मीरी (ಕಾಶ್ಮೀರಿ) • മലയാളം (ಮಲೆಯಾಳ) • मराठी (ಮರಾಠಿ) • नेपाली (ನೇಪಾಳಿ) • ଓଡ଼ିଆ (ಒರಿಯಾ) • ਪੰਜਾਬੀ (ಪಂಜಾಬಿ) • Pāḷi (ಪಾಳಿ) • संस्कृत (ಸಂಸ್ಕೃತ) • தமிழ் (ತಮಿಳು) • دو (ಉರ್ದು) • ತುಳು • ಕೊಂಕಣಿ • ᱥᱟᱱᱛᱟᱲᱤ (ಸಂತಾಲಿ) •
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
ಭಾಷಾ ವಿಷಯ ಯೋಜನೆಗಳು
-
ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು -
ವಿಕಿಕೋಟ್
ಉಲ್ಲೇಖಗಳ ಸಂಗ್ರಹ -
ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ -
ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು -
ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ -
ವಿಕ್ಷನರಿ
ಶಬ್ದಕೋಶ
ಬಹುಭಾಷಾ ವಿಷಯ ಯೋಜನೆಗಳು
-
ಕಾಮನ್ಸ್
ಮಾಧ್ಯಮಗಳ ಸಂಗ್ರಹ -
ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ -
ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ -
ವಿಕಿಡಾಟ
ಉಚಿತ ಜ್ಞಾನದ ಮೂಲ -
ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ -
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ
| ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ). |